ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm