ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm