ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm