ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm