ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.
ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm