ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm