ಬ್ರೇಕಿಂಗ್ ನ್ಯೂಸ್
12-04-21 11:00 am Headline Karnataka News Network ಕರ್ನಾಟಕ
ಯಾದಗಿರಿ,ಎ.12: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿಯೊಬ್ಬಳು ಭೀಕರವಾಗಿ ಸಾವನ್ನಪ್ಪಿದ ಘಟನೆ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ.
ಗುರುಮಠಕಲ್ಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದ ಮುಂದೆ ಕಾದು ನಿಂತಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಸಿಮೆಂಟ್ ಲಾರಿ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮವಾಗಿ ಮೋನಿಕಾ ಎಂಬ ಬಾಲಕಿಯ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ 112 ಮತ್ತು ಹೈವೇ ಪ್ಯಾಟ್ರೋಲಿಂಗ್ ವಾಹನದ ಮೂಲಕ ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಲಾಯ್ತು.
In a tragic incident, a girl was killed after a cement truck went over her in Yadagiri.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm