ಬ್ರೇಕಿಂಗ್ ನ್ಯೂಸ್
12-04-21 11:00 am Headline Karnataka News Network ಕರ್ನಾಟಕ
ಯಾದಗಿರಿ,ಎ.12: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿಯೊಬ್ಬಳು ಭೀಕರವಾಗಿ ಸಾವನ್ನಪ್ಪಿದ ಘಟನೆ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ.
ಗುರುಮಠಕಲ್ಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದ ಮುಂದೆ ಕಾದು ನಿಂತಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಸಿಮೆಂಟ್ ಲಾರಿ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮವಾಗಿ ಮೋನಿಕಾ ಎಂಬ ಬಾಲಕಿಯ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ 112 ಮತ್ತು ಹೈವೇ ಪ್ಯಾಟ್ರೋಲಿಂಗ್ ವಾಹನದ ಮೂಲಕ ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಲಾಯ್ತು.
In a tragic incident, a girl was killed after a cement truck went over her in Yadagiri.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm