ಬ್ರೇಕಿಂಗ್ ನ್ಯೂಸ್
12-04-21 11:00 am Headline Karnataka News Network ಕರ್ನಾಟಕ
ಯಾದಗಿರಿ,ಎ.12: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿಯೊಬ್ಬಳು ಭೀಕರವಾಗಿ ಸಾವನ್ನಪ್ಪಿದ ಘಟನೆ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ.
ಗುರುಮಠಕಲ್ಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದ ಮುಂದೆ ಕಾದು ನಿಂತಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಸಿಮೆಂಟ್ ಲಾರಿ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮವಾಗಿ ಮೋನಿಕಾ ಎಂಬ ಬಾಲಕಿಯ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ 112 ಮತ್ತು ಹೈವೇ ಪ್ಯಾಟ್ರೋಲಿಂಗ್ ವಾಹನದ ಮೂಲಕ ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಲಾಯ್ತು.
In a tragic incident, a girl was killed after a cement truck went over her in Yadagiri.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm