ಬ್ರೇಕಿಂಗ್ ನ್ಯೂಸ್
12-04-21 11:00 am Headline Karnataka News Network ಕರ್ನಾಟಕ
ಯಾದಗಿರಿ,ಎ.12: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿಯೊಬ್ಬಳು ಭೀಕರವಾಗಿ ಸಾವನ್ನಪ್ಪಿದ ಘಟನೆ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ.
ಗುರುಮಠಕಲ್ಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದ ಮುಂದೆ ಕಾದು ನಿಂತಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಸಿಮೆಂಟ್ ಲಾರಿ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮವಾಗಿ ಮೋನಿಕಾ ಎಂಬ ಬಾಲಕಿಯ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ 112 ಮತ್ತು ಹೈವೇ ಪ್ಯಾಟ್ರೋಲಿಂಗ್ ವಾಹನದ ಮೂಲಕ ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಲಾಯ್ತು.
In a tragic incident, a girl was killed after a cement truck went over her in Yadagiri.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm