ಬ್ರೇಕಿಂಗ್ ನ್ಯೂಸ್
12-04-21 11:00 am Headline Karnataka News Network ಕರ್ನಾಟಕ
ಯಾದಗಿರಿ,ಎ.12: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿಯೊಬ್ಬಳು ಭೀಕರವಾಗಿ ಸಾವನ್ನಪ್ಪಿದ ಘಟನೆ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ.
ಗುರುಮಠಕಲ್ಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದ ಮುಂದೆ ಕಾದು ನಿಂತಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಸಿಮೆಂಟ್ ಲಾರಿ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮವಾಗಿ ಮೋನಿಕಾ ಎಂಬ ಬಾಲಕಿಯ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ 112 ಮತ್ತು ಹೈವೇ ಪ್ಯಾಟ್ರೋಲಿಂಗ್ ವಾಹನದ ಮೂಲಕ ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಲಾಯ್ತು.
In a tragic incident, a girl was killed after a cement truck went over her in Yadagiri.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm