ಬ್ರೇಕಿಂಗ್ ನ್ಯೂಸ್
12-04-21 04:17 pm Headline Karnataka News Network ಕರ್ನಾಟಕ
ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
Lockdown is for sure if public break covid rules said karnataka CM Yediyurappa in Bidar to Media Persons.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm