ಬ್ರೇಕಿಂಗ್ ನ್ಯೂಸ್
12-04-21 04:17 pm Headline Karnataka News Network ಕರ್ನಾಟಕ
ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
Lockdown is for sure if public break covid rules said karnataka CM Yediyurappa in Bidar to Media Persons.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm