ಬ್ರೇಕಿಂಗ್ ನ್ಯೂಸ್
12-04-21 04:17 pm Headline Karnataka News Network ಕರ್ನಾಟಕ
ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
Lockdown is for sure if public break covid rules said karnataka CM Yediyurappa in Bidar to Media Persons.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm