ಬ್ರೇಕಿಂಗ್ ನ್ಯೂಸ್
12-04-21 04:17 pm Headline Karnataka News Network ಕರ್ನಾಟಕ
ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
Lockdown is for sure if public break covid rules said karnataka CM Yediyurappa in Bidar to Media Persons.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm