ಬ್ರೇಕಿಂಗ್ ನ್ಯೂಸ್
12-04-21 04:17 pm Headline Karnataka News Network ಕರ್ನಾಟಕ
ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.
Lockdown is for sure if public break covid rules said karnataka CM Yediyurappa in Bidar to Media Persons.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm