ಬ್ರೇಕಿಂಗ್ ನ್ಯೂಸ್
15-04-21 02:33 pm Headline Karnataka News Network ಕರ್ನಾಟಕ
ಶಿವಮೊಗ್ಗ,ಎ.15 : ಚುನಾವಣೆ ಅಂದರೆ ಅಲ್ಲಿ ಬಿಜೆಪಿ ಪಕ್ಷ ಗೆಲುವುದು ನಿಶ್ಚಿತ. ಈ ಹಿಂದೆ ಲೋಕಸಭೆ ಚುನಾವಣೆ ಬಳಿಕ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಈಗ ನಡೆಯಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಮ್ಮ ಪಕ್ಷ ಗೆಲ್ಲಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾತಾನಾಡಿದ ಅವರು, ಮುಂದಿನ ಸಿಎಂ ನಾನೇ ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸಿ ಸೋತು, ಸಿಎಂ ಸ್ಥಾನವನ್ನು ಕಳೆದುಕೊಂಡರು. ಅವರಿಗೆ ಮಾನ, ಮಾರ್ಯಾದೆನೇ ಇಲ್ಲ. ಸೋತಿದ್ದೇವೆ ಎಂಬ ಜ್ಞಾನವಿಲ್ಲದೇ ಏನೇನೋ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕೋವಿಡ್ ಬಗ್ಗೆ ಸಭೆ ಕರೆದು ಏನೂ ಲಾಭವಿಲ್ಲ ಎನ್ನುವ ಡಿಕೆಶಿ ರಾಷ್ಟ್ರಪತಿ ಆಳ್ವಿಕೆ ಹೇರಿಬಿಡಿ. ವಿಧಾನಸಭೆಯನ್ನೇ ವಿಸರ್ಜಿಸಿ ಅಂತ ಹೇಳುತ್ತಾರೆ. ಅವರಿಗೆ ಅರ್ಜೆಂಟಾಗಿ ಅಧಿಕಾರಕ್ಕೆ ಬರಬೇಕು. ಈ ಯೋಚನೆ ಬಿಟ್ಟರೆ ಬೇರೇನಿಲ್ಲ ಎಂದರು.
ಜನರ ಹಿತದೃಷ್ಟಿಯಿಂದ ಸಲಹೆ- ಸೂಚನೆ ನೀಡಿ, ಸಹಕಾರ ಕೊಡೋದು ಬಿಟ್ಟು ಹೀಗೆ ಹೇಳಿದ್ದಾರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮುಂದಿನ ಜನ್ಮದಲ್ಲೂ ಅಧಿಕಾರಕ್ಕೇರುವ ಅದೃಷ್ಟ ಬರಲ್ಲ ಎಮದು ವ್ಯಂಗ್ಯ ವಾಡಿದರು.

ಲಸಿಕೆ ಬೇರೆ ರಾಷ್ಟ್ರಕ್ಕೆ ರಫ್ತು ಬಗ್ಗೆ ಸಹ ಸಿದ್ದರಾಮಯ್ಯ, ಡಿಕೆಶಿ ಮಾತನಾಡಿದ್ದಾರೆ. ಭಾರತೀಯ ಸಂಸ್ಕೃತಿ ಹಂಚಿಕೊಂಡು ತಿನ್ನುವುದು. ಇದು ಇಟಲಿ ಸಂಸ್ಕೃತಿಯಲ್ಲ. ಇಟಲಿ ಸಂಸ್ಕೃತಿಯಂತೆಯೇ ಆ ಇಬ್ಬರು ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ಸಂತೃಪ್ತಿ ಪಡಿಸಲು ಸಿದ್ದರಾಮಯ್ಯ, ಡಿಕೆಶಿ ಮಾತನಾಡುತ್ತಿದ್ದಾರೆ. ನಮ್ಮ ರಾಷ್ಟ್ರದಲ್ಲಿ ಲಸಿಕೆ ಬಳಸಿಕೊಂಡೇ ಬೇರೆ ರಾಷ್ಟ್ರಕ್ಕೇ ಕಳುಹಿಸಲಾಗುತ್ತಿದೆ. ಈ ಭಾರತೀಯ ಸಂಸ್ಕೃತಿಗೆ ಒಗ್ಗುವಂತ ಅಭ್ಯಾಸವೇ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
Shivamogga Congress Siddaramaiah and DK Shivakumar will never become CM of Karnataka slammed Eshwarappa during a press meet.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am