ಬ್ರೇಕಿಂಗ್ ನ್ಯೂಸ್
15-04-21 02:33 pm Headline Karnataka News Network ಕರ್ನಾಟಕ
ಶಿವಮೊಗ್ಗ,ಎ.15 : ಚುನಾವಣೆ ಅಂದರೆ ಅಲ್ಲಿ ಬಿಜೆಪಿ ಪಕ್ಷ ಗೆಲುವುದು ನಿಶ್ಚಿತ. ಈ ಹಿಂದೆ ಲೋಕಸಭೆ ಚುನಾವಣೆ ಬಳಿಕ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಈಗ ನಡೆಯಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಮ್ಮ ಪಕ್ಷ ಗೆಲ್ಲಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾತಾನಾಡಿದ ಅವರು, ಮುಂದಿನ ಸಿಎಂ ನಾನೇ ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸಿ ಸೋತು, ಸಿಎಂ ಸ್ಥಾನವನ್ನು ಕಳೆದುಕೊಂಡರು. ಅವರಿಗೆ ಮಾನ, ಮಾರ್ಯಾದೆನೇ ಇಲ್ಲ. ಸೋತಿದ್ದೇವೆ ಎಂಬ ಜ್ಞಾನವಿಲ್ಲದೇ ಏನೇನೋ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕೋವಿಡ್ ಬಗ್ಗೆ ಸಭೆ ಕರೆದು ಏನೂ ಲಾಭವಿಲ್ಲ ಎನ್ನುವ ಡಿಕೆಶಿ ರಾಷ್ಟ್ರಪತಿ ಆಳ್ವಿಕೆ ಹೇರಿಬಿಡಿ. ವಿಧಾನಸಭೆಯನ್ನೇ ವಿಸರ್ಜಿಸಿ ಅಂತ ಹೇಳುತ್ತಾರೆ. ಅವರಿಗೆ ಅರ್ಜೆಂಟಾಗಿ ಅಧಿಕಾರಕ್ಕೆ ಬರಬೇಕು. ಈ ಯೋಚನೆ ಬಿಟ್ಟರೆ ಬೇರೇನಿಲ್ಲ ಎಂದರು.
ಜನರ ಹಿತದೃಷ್ಟಿಯಿಂದ ಸಲಹೆ- ಸೂಚನೆ ನೀಡಿ, ಸಹಕಾರ ಕೊಡೋದು ಬಿಟ್ಟು ಹೀಗೆ ಹೇಳಿದ್ದಾರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮುಂದಿನ ಜನ್ಮದಲ್ಲೂ ಅಧಿಕಾರಕ್ಕೇರುವ ಅದೃಷ್ಟ ಬರಲ್ಲ ಎಮದು ವ್ಯಂಗ್ಯ ವಾಡಿದರು.

ಲಸಿಕೆ ಬೇರೆ ರಾಷ್ಟ್ರಕ್ಕೆ ರಫ್ತು ಬಗ್ಗೆ ಸಹ ಸಿದ್ದರಾಮಯ್ಯ, ಡಿಕೆಶಿ ಮಾತನಾಡಿದ್ದಾರೆ. ಭಾರತೀಯ ಸಂಸ್ಕೃತಿ ಹಂಚಿಕೊಂಡು ತಿನ್ನುವುದು. ಇದು ಇಟಲಿ ಸಂಸ್ಕೃತಿಯಲ್ಲ. ಇಟಲಿ ಸಂಸ್ಕೃತಿಯಂತೆಯೇ ಆ ಇಬ್ಬರು ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ಸಂತೃಪ್ತಿ ಪಡಿಸಲು ಸಿದ್ದರಾಮಯ್ಯ, ಡಿಕೆಶಿ ಮಾತನಾಡುತ್ತಿದ್ದಾರೆ. ನಮ್ಮ ರಾಷ್ಟ್ರದಲ್ಲಿ ಲಸಿಕೆ ಬಳಸಿಕೊಂಡೇ ಬೇರೆ ರಾಷ್ಟ್ರಕ್ಕೇ ಕಳುಹಿಸಲಾಗುತ್ತಿದೆ. ಈ ಭಾರತೀಯ ಸಂಸ್ಕೃತಿಗೆ ಒಗ್ಗುವಂತ ಅಭ್ಯಾಸವೇ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
Shivamogga Congress Siddaramaiah and DK Shivakumar will never become CM of Karnataka slammed Eshwarappa during a press meet.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm