ಬ್ರೇಕಿಂಗ್ ನ್ಯೂಸ್
15-04-21 02:33 pm Headline Karnataka News Network ಕರ್ನಾಟಕ
ಶಿವಮೊಗ್ಗ,ಎ.15 : ಚುನಾವಣೆ ಅಂದರೆ ಅಲ್ಲಿ ಬಿಜೆಪಿ ಪಕ್ಷ ಗೆಲುವುದು ನಿಶ್ಚಿತ. ಈ ಹಿಂದೆ ಲೋಕಸಭೆ ಚುನಾವಣೆ ಬಳಿಕ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಈಗ ನಡೆಯಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಮ್ಮ ಪಕ್ಷ ಗೆಲ್ಲಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾತಾನಾಡಿದ ಅವರು, ಮುಂದಿನ ಸಿಎಂ ನಾನೇ ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸಿ ಸೋತು, ಸಿಎಂ ಸ್ಥಾನವನ್ನು ಕಳೆದುಕೊಂಡರು. ಅವರಿಗೆ ಮಾನ, ಮಾರ್ಯಾದೆನೇ ಇಲ್ಲ. ಸೋತಿದ್ದೇವೆ ಎಂಬ ಜ್ಞಾನವಿಲ್ಲದೇ ಏನೇನೋ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕೋವಿಡ್ ಬಗ್ಗೆ ಸಭೆ ಕರೆದು ಏನೂ ಲಾಭವಿಲ್ಲ ಎನ್ನುವ ಡಿಕೆಶಿ ರಾಷ್ಟ್ರಪತಿ ಆಳ್ವಿಕೆ ಹೇರಿಬಿಡಿ. ವಿಧಾನಸಭೆಯನ್ನೇ ವಿಸರ್ಜಿಸಿ ಅಂತ ಹೇಳುತ್ತಾರೆ. ಅವರಿಗೆ ಅರ್ಜೆಂಟಾಗಿ ಅಧಿಕಾರಕ್ಕೆ ಬರಬೇಕು. ಈ ಯೋಚನೆ ಬಿಟ್ಟರೆ ಬೇರೇನಿಲ್ಲ ಎಂದರು.
ಜನರ ಹಿತದೃಷ್ಟಿಯಿಂದ ಸಲಹೆ- ಸೂಚನೆ ನೀಡಿ, ಸಹಕಾರ ಕೊಡೋದು ಬಿಟ್ಟು ಹೀಗೆ ಹೇಳಿದ್ದಾರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮುಂದಿನ ಜನ್ಮದಲ್ಲೂ ಅಧಿಕಾರಕ್ಕೇರುವ ಅದೃಷ್ಟ ಬರಲ್ಲ ಎಮದು ವ್ಯಂಗ್ಯ ವಾಡಿದರು.

ಲಸಿಕೆ ಬೇರೆ ರಾಷ್ಟ್ರಕ್ಕೆ ರಫ್ತು ಬಗ್ಗೆ ಸಹ ಸಿದ್ದರಾಮಯ್ಯ, ಡಿಕೆಶಿ ಮಾತನಾಡಿದ್ದಾರೆ. ಭಾರತೀಯ ಸಂಸ್ಕೃತಿ ಹಂಚಿಕೊಂಡು ತಿನ್ನುವುದು. ಇದು ಇಟಲಿ ಸಂಸ್ಕೃತಿಯಲ್ಲ. ಇಟಲಿ ಸಂಸ್ಕೃತಿಯಂತೆಯೇ ಆ ಇಬ್ಬರು ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ಸಂತೃಪ್ತಿ ಪಡಿಸಲು ಸಿದ್ದರಾಮಯ್ಯ, ಡಿಕೆಶಿ ಮಾತನಾಡುತ್ತಿದ್ದಾರೆ. ನಮ್ಮ ರಾಷ್ಟ್ರದಲ್ಲಿ ಲಸಿಕೆ ಬಳಸಿಕೊಂಡೇ ಬೇರೆ ರಾಷ್ಟ್ರಕ್ಕೇ ಕಳುಹಿಸಲಾಗುತ್ತಿದೆ. ಈ ಭಾರತೀಯ ಸಂಸ್ಕೃತಿಗೆ ಒಗ್ಗುವಂತ ಅಭ್ಯಾಸವೇ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
Shivamogga Congress Siddaramaiah and DK Shivakumar will never become CM of Karnataka slammed Eshwarappa during a press meet.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm