ಬ್ರೇಕಿಂಗ್ ನ್ಯೂಸ್
15-04-21 10:27 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 15: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಏಪ್ರಿಲ್ 15ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ತಿಳಿಸಿದೆ.
ಕರ್ನಾಟಕದ ವಿವಿಧೆಡೆ ಬುಧವಾರ ಮಧ್ಯಾಹ್ನದ ವೇಳೆಗೆ ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಮಡಿಕೇರಿ, ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಗದಗ, ಬೀದರ್, ಹಾವೇರಿ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದ್ದು, ಮೂರು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಮೈಸೂರು, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ ಹಾಗೂ ಬೆಂಗಳೂರು ನಗರ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವುದಾಗಿ ತಿಳಿದುಬಂದಿದೆ. ಏಪ್ರಿಲ್ 17ರವರೆಗೂ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.
ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ;

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರಿನಲ್ಲಿ ಏಪ್ರಿಲ್ 15 ಹಾಗೂ ಏಪ್ರಿಲ್ 16ರಂದು ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಪ್ಪಳ ಹಾಗೂ ಗದಗ ಹೊರತುಪಡಿಸಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಏಪ್ರಿಲ್ 15ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Yellow alert has been declared in Dakshina Kannada, Udupi and other districts of Karnataka due to heavy rains in the next theree days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm