ಬ್ರೇಕಿಂಗ್ ನ್ಯೂಸ್
16-04-21 10:52 am Headline Karnataka News Network ಕರ್ನಾಟಕ
ಕಲಬುರ್ಗಿ, ಎ.16 : ರಾತ್ರಿ ಕರ್ಫ್ಯೂ ಜೊತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ಡೌನ್ ಮಾಡಬೇಕೇ ಎನ್ನುವ ಬಗ್ಗೆ ಎ.18ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ವಾಪಾಸ್ಸಾಗುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಿಢೀರನೇ ಲಾಕ್ಡೌನ್ ಅಥವಾ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳು ಅಗತ್ಯ. ಹಾಗಾಗಿ ಸಭೆಯ ನಂತರವೇ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.

"ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸೋಂಕು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನು ಅನುಸರಿಸಲು ಚಿಂತನೆ ನಡೆದಿದೆ. ಲಾಕ್ಡೌನ್ ಜಾರಿ ಆಗಲಿ ಅಥವಾ ಬಿಡಲಿ. ನೀವು ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆಗೆ ನಾನು ಸೂಚಿಸಿದ್ದೇನೆ ಎಂದಿದ್ದಾರೆ ಸಚಿವರು.
Rapid rise in covid cases decision of lockdown in Karnataka to be taken soon after the meeting with all minsters said Home Minister Bommai in Kalaburgi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm