ಬ್ರೇಕಿಂಗ್ ನ್ಯೂಸ್
16-04-21 10:52 am Headline Karnataka News Network ಕರ್ನಾಟಕ
ಕಲಬುರ್ಗಿ, ಎ.16 : ರಾತ್ರಿ ಕರ್ಫ್ಯೂ ಜೊತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ಡೌನ್ ಮಾಡಬೇಕೇ ಎನ್ನುವ ಬಗ್ಗೆ ಎ.18ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ವಾಪಾಸ್ಸಾಗುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಿಢೀರನೇ ಲಾಕ್ಡೌನ್ ಅಥವಾ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳು ಅಗತ್ಯ. ಹಾಗಾಗಿ ಸಭೆಯ ನಂತರವೇ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.
"ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸೋಂಕು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನು ಅನುಸರಿಸಲು ಚಿಂತನೆ ನಡೆದಿದೆ. ಲಾಕ್ಡೌನ್ ಜಾರಿ ಆಗಲಿ ಅಥವಾ ಬಿಡಲಿ. ನೀವು ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆಗೆ ನಾನು ಸೂಚಿಸಿದ್ದೇನೆ ಎಂದಿದ್ದಾರೆ ಸಚಿವರು.
Rapid rise in covid cases decision of lockdown in Karnataka to be taken soon after the meeting with all minsters said Home Minister Bommai in Kalaburgi.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm