ಬ್ರೇಕಿಂಗ್ ನ್ಯೂಸ್
16-04-21 10:52 am Headline Karnataka News Network ಕರ್ನಾಟಕ
ಕಲಬುರ್ಗಿ, ಎ.16 : ರಾತ್ರಿ ಕರ್ಫ್ಯೂ ಜೊತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ಡೌನ್ ಮಾಡಬೇಕೇ ಎನ್ನುವ ಬಗ್ಗೆ ಎ.18ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ವಾಪಾಸ್ಸಾಗುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಿಢೀರನೇ ಲಾಕ್ಡೌನ್ ಅಥವಾ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳು ಅಗತ್ಯ. ಹಾಗಾಗಿ ಸಭೆಯ ನಂತರವೇ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.

"ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸೋಂಕು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನು ಅನುಸರಿಸಲು ಚಿಂತನೆ ನಡೆದಿದೆ. ಲಾಕ್ಡೌನ್ ಜಾರಿ ಆಗಲಿ ಅಥವಾ ಬಿಡಲಿ. ನೀವು ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆಗೆ ನಾನು ಸೂಚಿಸಿದ್ದೇನೆ ಎಂದಿದ್ದಾರೆ ಸಚಿವರು.
Rapid rise in covid cases decision of lockdown in Karnataka to be taken soon after the meeting with all minsters said Home Minister Bommai in Kalaburgi.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm