ಬ್ರೇಕಿಂಗ್ ನ್ಯೂಸ್
16-04-21 12:04 pm Headline Karnataka News Network ಕರ್ನಾಟಕ
Photo credits : Representative Image
ಬೆಂಗಳೂರು,ಎ.16 : ರಾಜ್ಯದಲ್ಲಿ ಕೋವಿಡ್–19 ಪರಿಸ್ಥಿತಿಗೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತುರ್ತು ಸಭೆ ಕರೆದಿದ್ದಾರೆ.

ಕೊರೊನಾ ವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಏಪ್ರಿಲ್ 18ರ ಬಳಿಕ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಯಡಿಯೂರಪ್ಪ ಸೂಚನೆ ನೀಡಿದ್ದರು. ರಾಜ್ಯದ ಮತ್ತಷ್ಟು ಜಿಲ್ಲೆ ಮತ್ತು ನಗರಗಳಿಗೆ ರಾತ್ರಿ ಕರ್ಫ್ಯೂ ವಿಸ್ತರಿಸುವ ಸಲಹೆ ಪರಿಗಣಿಸುವ ಸಾಧ್ಯತೆ ಇದೆ. ಉಪಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ತೊಡಗಿದ್ದ ಸಿಎಂ, ಲಾಕ್ಡೌನ್ ಮಾಡುವ ನಿರ್ಧಾರ ಇಲ್ಲ ಎಂದಿದ್ದರು.

ಗುರುವಾರ ರಾಜ್ಯದಲ್ಲಿ 14,738 ಹೊಸ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿವೆ.
As Bengaluru sees a sharp spike in coronavirus cases, Karnataka Chief Minister BS Yediyurappa held an emergency meeting at his residence over the Covid-19 situation. State Health Minister Dr K Sudhakar and other senior officials present.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm