ಬ್ರೇಕಿಂಗ್ ನ್ಯೂಸ್
16-04-21 12:04 pm Headline Karnataka News Network ಕರ್ನಾಟಕ
Photo credits : Representative Image
ಬೆಂಗಳೂರು,ಎ.16 : ರಾಜ್ಯದಲ್ಲಿ ಕೋವಿಡ್–19 ಪರಿಸ್ಥಿತಿಗೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತುರ್ತು ಸಭೆ ಕರೆದಿದ್ದಾರೆ.

ಕೊರೊನಾ ವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಏಪ್ರಿಲ್ 18ರ ಬಳಿಕ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಯಡಿಯೂರಪ್ಪ ಸೂಚನೆ ನೀಡಿದ್ದರು. ರಾಜ್ಯದ ಮತ್ತಷ್ಟು ಜಿಲ್ಲೆ ಮತ್ತು ನಗರಗಳಿಗೆ ರಾತ್ರಿ ಕರ್ಫ್ಯೂ ವಿಸ್ತರಿಸುವ ಸಲಹೆ ಪರಿಗಣಿಸುವ ಸಾಧ್ಯತೆ ಇದೆ. ಉಪಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ತೊಡಗಿದ್ದ ಸಿಎಂ, ಲಾಕ್ಡೌನ್ ಮಾಡುವ ನಿರ್ಧಾರ ಇಲ್ಲ ಎಂದಿದ್ದರು.

ಗುರುವಾರ ರಾಜ್ಯದಲ್ಲಿ 14,738 ಹೊಸ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿವೆ.
As Bengaluru sees a sharp spike in coronavirus cases, Karnataka Chief Minister BS Yediyurappa held an emergency meeting at his residence over the Covid-19 situation. State Health Minister Dr K Sudhakar and other senior officials present.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm