ಬ್ರೇಕಿಂಗ್ ನ್ಯೂಸ್
16-04-21 08:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ರಾಜ್ಯದಲ್ಲಿ ಉಪ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವುದು ಕಂಡುಬಂದಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ.
ವಿಡಿಯೋ ಜೊತೆಗೆ ಝಣ ಝಣ ಕಾಂಚಾಣ, ಇದು ಬಿಜೆಪಿಯ ಲಾಂಛನ, ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲುತ್ತಿದೆ. ರಾಜಾರೋಷಣವಾಗಿ ಇಷ್ಟೆಲ್ಲ ನಡೆಯುತ್ತಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆಯೇ ಎಂದು ಪ್ರಶ್ನೆ ಮಾಡಿದೆ.

ಇನ್ನೊಂದು ವಿಡಿಯೋ ಷೇರ್ ಮಾಡಿದ್ದು, ಅದರಲ್ಲಿ ಹಣ ಹಂಚಿದ ಬಿಜೆಪಿ ಕಾರ್ಯಕರ್ತನನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ರಕ್ಷಣೆ ಮಾಡಲು ಬಂದಿದ್ದಾರೆ. ಹಣ ಹಂಚಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೂಡಲೇ ಇವರ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಕಾಂಗ್ರೆಸ್ ಚುನಾವ
ಝಣ ಝಣ ಕಾಂಚಾಣ
— Karnataka Congress (@INCKarnataka) April 16, 2021
ಭ್ರಷ್ಟಾಚಾರವೇ ಬಿಜೆಪಿ ಲಾಂಛನ
ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ @BJP4Karnataka ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ.
ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ @ceo_karnataka ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ. pic.twitter.com/WpWOko3viZ
Congress releases video on Twitter of bjp circulating money for by elections.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm