ಬ್ರೇಕಿಂಗ್ ನ್ಯೂಸ್
16-04-21 08:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ರಾಜ್ಯದಲ್ಲಿ ಉಪ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವುದು ಕಂಡುಬಂದಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ.
ವಿಡಿಯೋ ಜೊತೆಗೆ ಝಣ ಝಣ ಕಾಂಚಾಣ, ಇದು ಬಿಜೆಪಿಯ ಲಾಂಛನ, ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲುತ್ತಿದೆ. ರಾಜಾರೋಷಣವಾಗಿ ಇಷ್ಟೆಲ್ಲ ನಡೆಯುತ್ತಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆಯೇ ಎಂದು ಪ್ರಶ್ನೆ ಮಾಡಿದೆ.

ಇನ್ನೊಂದು ವಿಡಿಯೋ ಷೇರ್ ಮಾಡಿದ್ದು, ಅದರಲ್ಲಿ ಹಣ ಹಂಚಿದ ಬಿಜೆಪಿ ಕಾರ್ಯಕರ್ತನನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ರಕ್ಷಣೆ ಮಾಡಲು ಬಂದಿದ್ದಾರೆ. ಹಣ ಹಂಚಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೂಡಲೇ ಇವರ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಕಾಂಗ್ರೆಸ್ ಚುನಾವ
ಝಣ ಝಣ ಕಾಂಚಾಣ
— Karnataka Congress (@INCKarnataka) April 16, 2021
ಭ್ರಷ್ಟಾಚಾರವೇ ಬಿಜೆಪಿ ಲಾಂಛನ
ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ @BJP4Karnataka ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ.
ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ @ceo_karnataka ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ. pic.twitter.com/WpWOko3viZ
Congress releases video on Twitter of bjp circulating money for by elections.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm