ಬ್ರೇಕಿಂಗ್ ನ್ಯೂಸ್
16-04-21 08:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ರಾಜ್ಯದಲ್ಲಿ ಉಪ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವುದು ಕಂಡುಬಂದಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ.
ವಿಡಿಯೋ ಜೊತೆಗೆ ಝಣ ಝಣ ಕಾಂಚಾಣ, ಇದು ಬಿಜೆಪಿಯ ಲಾಂಛನ, ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲುತ್ತಿದೆ. ರಾಜಾರೋಷಣವಾಗಿ ಇಷ್ಟೆಲ್ಲ ನಡೆಯುತ್ತಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆಯೇ ಎಂದು ಪ್ರಶ್ನೆ ಮಾಡಿದೆ.
ಇನ್ನೊಂದು ವಿಡಿಯೋ ಷೇರ್ ಮಾಡಿದ್ದು, ಅದರಲ್ಲಿ ಹಣ ಹಂಚಿದ ಬಿಜೆಪಿ ಕಾರ್ಯಕರ್ತನನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ರಕ್ಷಣೆ ಮಾಡಲು ಬಂದಿದ್ದಾರೆ. ಹಣ ಹಂಚಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೂಡಲೇ ಇವರ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಕಾಂಗ್ರೆಸ್ ಚುನಾವ
ಝಣ ಝಣ ಕಾಂಚಾಣ
— Karnataka Congress (@INCKarnataka) April 16, 2021
ಭ್ರಷ್ಟಾಚಾರವೇ ಬಿಜೆಪಿ ಲಾಂಛನ
ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ @BJP4Karnataka ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ.
ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ @ceo_karnataka ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ. pic.twitter.com/WpWOko3viZ
Congress releases video on Twitter of bjp circulating money for by elections.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm