ಬ್ರೇಕಿಂಗ್ ನ್ಯೂಸ್
16-04-21 08:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ರಾಜ್ಯದಲ್ಲಿ ಉಪ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವುದು ಕಂಡುಬಂದಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ.
ವಿಡಿಯೋ ಜೊತೆಗೆ ಝಣ ಝಣ ಕಾಂಚಾಣ, ಇದು ಬಿಜೆಪಿಯ ಲಾಂಛನ, ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲುತ್ತಿದೆ. ರಾಜಾರೋಷಣವಾಗಿ ಇಷ್ಟೆಲ್ಲ ನಡೆಯುತ್ತಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆಯೇ ಎಂದು ಪ್ರಶ್ನೆ ಮಾಡಿದೆ.

ಇನ್ನೊಂದು ವಿಡಿಯೋ ಷೇರ್ ಮಾಡಿದ್ದು, ಅದರಲ್ಲಿ ಹಣ ಹಂಚಿದ ಬಿಜೆಪಿ ಕಾರ್ಯಕರ್ತನನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ರಕ್ಷಣೆ ಮಾಡಲು ಬಂದಿದ್ದಾರೆ. ಹಣ ಹಂಚಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೂಡಲೇ ಇವರ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಕಾಂಗ್ರೆಸ್ ಚುನಾವ
ಝಣ ಝಣ ಕಾಂಚಾಣ
— Karnataka Congress (@INCKarnataka) April 16, 2021
ಭ್ರಷ್ಟಾಚಾರವೇ ಬಿಜೆಪಿ ಲಾಂಛನ
ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ @BJP4Karnataka ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ.
ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ @ceo_karnataka ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ. pic.twitter.com/WpWOko3viZ
Congress releases video on Twitter of bjp circulating money for by elections.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm