ಬ್ರೇಕಿಂಗ್ ನ್ಯೂಸ್
16-04-21 08:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ರಾಜ್ಯದಲ್ಲಿ ಉಪ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವುದು ಕಂಡುಬಂದಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ.
ವಿಡಿಯೋ ಜೊತೆಗೆ ಝಣ ಝಣ ಕಾಂಚಾಣ, ಇದು ಬಿಜೆಪಿಯ ಲಾಂಛನ, ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲುತ್ತಿದೆ. ರಾಜಾರೋಷಣವಾಗಿ ಇಷ್ಟೆಲ್ಲ ನಡೆಯುತ್ತಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆಯೇ ಎಂದು ಪ್ರಶ್ನೆ ಮಾಡಿದೆ.
ಇನ್ನೊಂದು ವಿಡಿಯೋ ಷೇರ್ ಮಾಡಿದ್ದು, ಅದರಲ್ಲಿ ಹಣ ಹಂಚಿದ ಬಿಜೆಪಿ ಕಾರ್ಯಕರ್ತನನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ರಕ್ಷಣೆ ಮಾಡಲು ಬಂದಿದ್ದಾರೆ. ಹಣ ಹಂಚಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೂಡಲೇ ಇವರ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಕಾಂಗ್ರೆಸ್ ಚುನಾವ
ಝಣ ಝಣ ಕಾಂಚಾಣ
— Karnataka Congress (@INCKarnataka) April 16, 2021
ಭ್ರಷ್ಟಾಚಾರವೇ ಬಿಜೆಪಿ ಲಾಂಛನ
ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ @BJP4Karnataka ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ.
ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ @ceo_karnataka ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ. pic.twitter.com/WpWOko3viZ
Congress releases video on Twitter of bjp circulating money for by elections.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm