ಬ್ರೇಕಿಂಗ್ ನ್ಯೂಸ್
17-04-21 01:30 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ಕೋವಿಡ್ ಸೋಂಕಿಗೆ ಒಳಗಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ. ಕೋವಿಡ್ ಪಾಸಿಟಿವ್ ಆದಬಳಿಕ ಅವರನ್ನು ವೈದ್ಯರು ಆಸ್ಪತ್ರಗೆ ಅಡ್ಮಿಟ್ ಆಗಲು ಸಲಹೆ ಮಾಡಿದ್ದಾರೆ.
ಈ ವೇಳೆ, ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಲು ಬಯಸಿದಾಗ ಅಲ್ಲಿ ಕುಮಾರಸ್ವಾಮಿಯವರಿಗೆ ಬೆಡ್ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.
ಕುಮಾರಸ್ವಾಮಿಯಂತಹ ಪ್ರಭಾವಿಗಳಿಗೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಎಂದ್ರೆ ಸಾಮಾನ್ಯ ಜನರ ಪಾಡೇನು ಎನ್ನುವ ಮಾತು ಕೇಳಿಬಂದಿದೆ. ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಕುಮಾರಸ್ವಾಮಿಯವರಿಗೆ ಶುಕ್ರವಾರ ಸಂಜೆ ದಣಿವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಬೆಳಗ್ಗೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಪಾಸಿಟಿವ್ ಕಂಡುಬಂದಿತ್ತು.

ರೋಗ ಲಕ್ಷಣಗಳಿಲ್ಲದ ಕಾರಣ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ವೈದ್ಯರು ಈ ವಿಷಯದಲ್ಲಿ ರಿಸ್ಕ್ ಬೇಡ, ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವಂತೆ ಸೂಚಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಆಪ್ತರು ಮಣಿಪಾಲ ಆಸ್ಪತ್ರೆಯಲ್ಲಿ ವಿಚಾರಿಸಿದಾಗ ಅಲ್ಲಿ ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ವಿಷಯ ಅರಿತ ಆರೋಗ್ಯ ಸಚಿವ ಸುಧಾಕರ್ ಮಣಿಪಾಲ್ ಆಸ್ಪತ್ರೆಯಲ್ಲಿ ವಿಚಾರಿಸಿದ್ದು, ಬೆಡ್ ಕೊಡಿಸಲು ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.
ಇದೇ ವೇಳೆ, ಕುಮಾರಸ್ವಾಮಿಗೆ ಬೇರೊಂದು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಾಗಿದ್ದು, ಅಲ್ಲಿ ದಾಖಲಾಗಲು ಮುಂದಾಗಿದ್ದಾರೆ. ಆದರೆ ಬೆಡ್ ಸಿಕ್ಕರೂ ಆಸ್ಪತ್ರೆಯಲ್ಲಿ ದಾಖಲಾಗಲು ಕುಮಾರಸ್ವಾಮಿಗೆ ಸಾಧ್ಯವಾಗಿಲ್ಲ. ಪ್ರಕರಣ ಒಂದರಲ್ಲಿ ತುರ್ತಾಗಿ ಕುಮಾರಸ್ವಾಮಿ ಕೋರ್ಟಿಗೆ ಹಾಜರಾಗಬೇಕಿದ್ದರಿಂದ ಕಾವಿಡ್ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am