ಬ್ರೇಕಿಂಗ್ ನ್ಯೂಸ್
17-04-21 05:19 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 17; ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ನಟ ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಸೋಂಕು ತಗುಲಿದೆ. ಎಚ್. ಡಿ. ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸೋಂಕು ತಗುಲಿರುವ ಕುರಿತು ಮಾಹಿತಿ ನೀಡಿದ್ದಾರೆ. "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.
"ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ" ಎಂದು ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಮನವಿಯನ್ನು ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ನಿಖಿಲ್ ಕುಮಾರಸ್ವಾಮಿ, "ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ" ಎಂದು ಹೇಳಿದ್ದರು.
ಎಚ್. ಡಿ. ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್
ಕೊರೊನಾ ; ಮಾಜಿ ಸಿಎಂ ಕುಮಾರಸ್ವಾಮಿಗೇ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ !!
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021
Nikhil Kumaraswamy has been tested covid positive soon after his father HD Kumaraswamy was tested positive today.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm