ಬ್ರೇಕಿಂಗ್ ನ್ಯೂಸ್
17-04-21 05:19 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 17; ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ನಟ ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಸೋಂಕು ತಗುಲಿದೆ. ಎಚ್. ಡಿ. ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸೋಂಕು ತಗುಲಿರುವ ಕುರಿತು ಮಾಹಿತಿ ನೀಡಿದ್ದಾರೆ. "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.
"ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ" ಎಂದು ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಮನವಿಯನ್ನು ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ನಿಖಿಲ್ ಕುಮಾರಸ್ವಾಮಿ, "ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ" ಎಂದು ಹೇಳಿದ್ದರು.
ಎಚ್. ಡಿ. ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್
ಕೊರೊನಾ ; ಮಾಜಿ ಸಿಎಂ ಕುಮಾರಸ್ವಾಮಿಗೇ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ !!
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021
Nikhil Kumaraswamy has been tested covid positive soon after his father HD Kumaraswamy was tested positive today.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm