ಬ್ರೇಕಿಂಗ್ ನ್ಯೂಸ್
17-04-21 05:19 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 17; ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ನಟ ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಸೋಂಕು ತಗುಲಿದೆ. ಎಚ್. ಡಿ. ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸೋಂಕು ತಗುಲಿರುವ ಕುರಿತು ಮಾಹಿತಿ ನೀಡಿದ್ದಾರೆ. "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.
"ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ" ಎಂದು ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಮನವಿಯನ್ನು ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ನಿಖಿಲ್ ಕುಮಾರಸ್ವಾಮಿ, "ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ" ಎಂದು ಹೇಳಿದ್ದರು.
ಎಚ್. ಡಿ. ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್
ಕೊರೊನಾ ; ಮಾಜಿ ಸಿಎಂ ಕುಮಾರಸ್ವಾಮಿಗೇ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ !!
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021
Nikhil Kumaraswamy has been tested covid positive soon after his father HD Kumaraswamy was tested positive today.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm