ಬ್ರೇಕಿಂಗ್ ನ್ಯೂಸ್
17-04-21 06:57 pm Headline Karnataka News Network ಕರ್ನಾಟಕ
ಕಾರವಾರ, ಎ 17: ತಾಲ್ಲೂಕಿನ ಭೈರಾ ಗ್ರಾಮದ ರಾಜ್ಯ ಹೆದ್ದಾರಿ 34ರಲ್ಲಿ ಶನಿವಾರ ಸ್ಕಾರ್ಪಿಯೊ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಚಾಲಕ, ಬೆಂಗಳೂರಿನ ವಿದ್ಯಾರಣ್ಯಪುರದ ಸೈಯದ್ ಮುನೀರ್ ಸೈಯದ್ (35) ಹಾಗೂ ತಾಯವ್ವ (37) ಎಂದು ಗುರುತಿಸಲಾಗಿದೆ. ಗಾಯಗೊಂಡವರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.
ಅವರು ತಾಲ್ಲೂಕಿನ ಹಳಗಾದ ಪಾರ್ಶ್ವವಾಯು ಚಿಕಿತ್ಸಾ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ಕೊಡಿಸಿ ಪುನಃ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಅತಿಯಾದ ವೇಗದಲ್ಲಿದ್ದ ವಾಹನವನ್ನು ತಿರುವಿನಲ್ಲಿ ಚಾಲಕನಿಗೆ ನಿಯಂತ್ರಿಸಲಾಗದೇ ಪಲ್ಟಿಯಾಯಿತು. ಅಪಘಾತದ ರಭಸಕ್ಕೆ ಮೃತರಿಬ್ಬರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅತಿಯಾದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Scorpio car topples in karwar two from Bangalore dead. Case filed in Kadra police station.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm