ಬ್ರೇಕಿಂಗ್ ನ್ಯೂಸ್
18-04-21 11:55 am Headline Karnataka News Network ಕರ್ನಾಟಕ
ಬೆಂಗಳೂರು, ಎ 18: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಎಂ.ಎ.ಹೆಗಡೆ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಅಕಾಡೆಮಿ ಅಧ್ಯಕ್ಷರಾಗಿ ಕಲೆ, ಕಲಾವಿದರ ಉನ್ನತಿಗಾಗಿ ಎಂ.ಎ.ಹೆಗಡೆ ಅವರು ಸಾಕಷ್ಟು ಶ್ರಮಿಸಿದ್ದರು. ಕಲಾವಿದರ ವಲಯದಲ್ಲಿಯೂ ಹೆಗಡೆ ಅವರ ಬಗ್ಗೆ ಅಪಾರ ಗೌರವವಿತ್ತು.
President of Karnataka Yakshagana Bayalata Academy, well-known author of Yakshagana Prasangas and gifted orator Prof M A Hegde (73) passed away in the city on Sunday April 18 morning on account of breathing difficulties.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm