ಬ್ರೇಕಿಂಗ್ ನ್ಯೂಸ್
18-04-21 11:55 am Headline Karnataka News Network ಕರ್ನಾಟಕ
ಬೆಂಗಳೂರು, ಎ 18: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಎಂ.ಎ.ಹೆಗಡೆ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಅಕಾಡೆಮಿ ಅಧ್ಯಕ್ಷರಾಗಿ ಕಲೆ, ಕಲಾವಿದರ ಉನ್ನತಿಗಾಗಿ ಎಂ.ಎ.ಹೆಗಡೆ ಅವರು ಸಾಕಷ್ಟು ಶ್ರಮಿಸಿದ್ದರು. ಕಲಾವಿದರ ವಲಯದಲ್ಲಿಯೂ ಹೆಗಡೆ ಅವರ ಬಗ್ಗೆ ಅಪಾರ ಗೌರವವಿತ್ತು.
President of Karnataka Yakshagana Bayalata Academy, well-known author of Yakshagana Prasangas and gifted orator Prof M A Hegde (73) passed away in the city on Sunday April 18 morning on account of breathing difficulties.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm