ಬ್ರೇಕಿಂಗ್ ನ್ಯೂಸ್
18-04-21 11:55 am Headline Karnataka News Network ಕರ್ನಾಟಕ
ಬೆಂಗಳೂರು, ಎ 18: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಎಂ.ಎ.ಹೆಗಡೆ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಅಕಾಡೆಮಿ ಅಧ್ಯಕ್ಷರಾಗಿ ಕಲೆ, ಕಲಾವಿದರ ಉನ್ನತಿಗಾಗಿ ಎಂ.ಎ.ಹೆಗಡೆ ಅವರು ಸಾಕಷ್ಟು ಶ್ರಮಿಸಿದ್ದರು. ಕಲಾವಿದರ ವಲಯದಲ್ಲಿಯೂ ಹೆಗಡೆ ಅವರ ಬಗ್ಗೆ ಅಪಾರ ಗೌರವವಿತ್ತು.
President of Karnataka Yakshagana Bayalata Academy, well-known author of Yakshagana Prasangas and gifted orator Prof M A Hegde (73) passed away in the city on Sunday April 18 morning on account of breathing difficulties.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm