ಬ್ರೇಕಿಂಗ್ ನ್ಯೂಸ್
18-04-21 12:00 pm Headline Karnataka News Network ಕರ್ನಾಟಕ
ಬೆಂಗಳೂರು, ಎ 18: ‘ಐಎಂಎ ಹಗರಣದಲ್ಲಿ ಮಾಜಿ ಶಾಸಕ ಆರ್.ರೋಷನ್ ಬೇಗ್ ಆಸ್ತಿ ಮುಟ್ಟುಗೋಲು ವಿಷಯದಲ್ಲಿ ಸರ್ಕಾರ ತನ್ನ ನಿರ್ಧಾರ ಮರುಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಐಎಂಎ ಹಗರಣಗಳ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.
‘ರೋಷನ್ ಬೇಗ್ ವಿರುದ್ಧ ಸಿಬಿಐ ನಡೆಸುತ್ತಿರುಗ ತನಿಖೆ ಮುಗಿದಿಲ್ಲ. ಈ ಹಂತದಲ್ಲಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ’ ಎಂಬ ಸರ್ಕಾರದ ಹೇಳಿಕೆಗೆ ಪೀಠ ಅಸಮಾಧಾನ ವ್ಯಕ್ತಪಡಿಸಿತು. ‘ಈ ಪ್ರಕರಣದಲ್ಲಿ ಸರ್ಕಾರ ತನ್ನ ಅಧಿಕಾರ ಬಳಸುತ್ತಿಲ್ಲ. ರೋಷನ್ ಬೇಗ್ ಮತ್ತು ಐಎಂಎ ನಡುವಿನ ವ್ಯವಹಾರ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. ಆಸ್ತಿ ಮುಟ್ಟುಗೋಲಿಗೆ ಸಿಬಿಐ ವರದಿಗಾಗಿ ಕಾಯುವ ಅಗತ್ಯವಿಲ್ಲ’ ಎಂದು ಪೀಠ ಹೇಳಿತು.
The High Court on Saturday directed the state government to reconsider the stand and take necessary decisions on attaching properties connected to former minister R Roshan Baig in connection with the I Monetary Advisory (IMA) scam.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm