ಬ್ರೇಕಿಂಗ್ ನ್ಯೂಸ್
18-04-21 04:08 pm Headline Karnataka News Network ಕರ್ನಾಟಕ
ಕೊಡಗು, ಎ 18: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸುಂಟಿಕೊಪ್ಪದ ಶಶಿಕುಮಾರ್(32), ದಿವ್ಯ(20) ಮೃತ ದುರ್ದೈವಿಗಳು. ಬೆಳಗ್ಗೆ 10 ಗಂಟೆಯ ವೇಳೆಯಲ್ಲಿ ದುರ್ಘಟನೆ ಸಂಭವಿಸಿದೆ. ಜಲಪಾತ ವೀಕ್ಷಿಸಲು ಆರು ಜನರ ತಂಡ ತೆರಳಿತ್ತು. ಈ ಸಂದರ್ಭದಲ್ಲಿ ದಿವ್ಯ ಆಯತಪ್ಪಿ ಬಿದ್ದಿದ್ದಾಳೆ. ಆಗ ದಿವ್ಯಳನ್ನು ರಕ್ಷಣೆ ಮಾಡಲು ಶಶಿಕುಮಾರ್ ಹೋಗಿದ್ದಾರೆ. ಶಶಿಕುಮಾರ್ ಕೂಡ ರಕ್ಷಣೆ ಮಾಡಲು ಆಗದೇ ಬ್ಯಾಲೆನ್ಸ್ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kodagu couple die after they slipped and fell into water falls. The deceased has been identified as Shashikumar (32) and Divya (20).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm