ಬ್ರೇಕಿಂಗ್ ನ್ಯೂಸ್
19-04-21 05:42 pm Headline Karnataka News Network ಕರ್ನಾಟಕ
ಬೆಂಗಳೂರು,ಎ.19: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ಹೆಜ್.ಜೆ. ರಮೇಶ್ (53) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮಡಿವಾಳದ ಸಮೀಪದ ಸೆಂಟ್ ಜಾನ್ಸ್ ಚಿಕಿತ್ಸೆ ಪಡೆಯುತ್ತಿದ್ದರು. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ರಮೇಶ್ ಸಾವಿಗೀಡಾಗಿದ್ದಾರೆ.
ಹೆಜ್.ಜೆ. ರಮೇಶ್ ಅವರು 8 ವರ್ಷಗಳಿಂದ ಎಸ್ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ HJ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು 8 ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ ಎಂದು ಸಚಿವ ಸುರೇಶ್ ಕುಮಾರ್ ಶ್ರದ್ದಾಂಜಲಿ ಅರ್ಪಿಸಿದ್ದಾರೆ.
Karnataka education minister Suresh Kumar personal secretary dies of covid by no oxygen. The deceased has been identified as Ramesh (53).
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm