ಬ್ರೇಕಿಂಗ್ ನ್ಯೂಸ್
20-04-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಎ.20: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಮತ್ತು ಟಫ್ ರೂಲ್ಸ್ ಜಾರಿ ಮಾಡಲಾಗಿದೆ.
ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 8 ಗಂಟೆ ವರೆಗೂ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಇದರ ಜೊತೆ ಎ.21 ರಿಂದಲೇ ಮೇ 4ರ ವರೆಗೆ ಟಫ್ ರೂಲ್ಸ್ ಜಾರಿಗೆ ತರಲಾಗಿದೆ.

ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದಾದ್ಯಂತ ಮಂದಿರ, ಮಸೀದಿ, ಚರ್ಚ್ ಗಳಲ್ಲಿ ಭಕ್ತರಿಗೆ ಪ್ರವೇಶ ಇರಲ್ಲ. ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗಳಿಗಷ್ಟೇ ಅವಕಾಶ ನೀಡಲಾಗಿದೆ. ಬ್ಯೂಟಿ ಪಾರ್ಲರ್, ಸೆಲೂನ್ ಗಳಿಗೆ ಅವಕಾಶ ನೀಡಲಾಗಿದೆ.
ಮದುವೆಗೆ ಕೇವಲ 50 ಮಂದಿಗಷ್ಟೇ ಅವಕಾಶ, ಅಂತ್ಯಕ್ರಿಯೆಗೆ 20 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ನೈಟ್ ಕರ್ಫ್ಯೂ ರಾತ್ರಿ 9 ರಿಂದ ಬೆಳಗ್ಗೆ 6 ರ ವರೆಗೂ ಇರಲಿದೆ. ನಾಳೆಯಿಂದಲೇ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ. ಅಂತಾರಾಜ್ಯ ವಾಹನ ಸಂಚಾರಕ್ಕೆ ನಿರ್ಬಂಧ ಇಲ್ಲ. ಬಸ್ ಗಳಲ್ಲಿ 50 ಶೇ. ಜನ ಅಷ್ಟೇ ಇರುವಂತೆ ಸೂಚಿಸಲಾಗಿದೆ. ಮಾಲ್, ಜಿಮ್, ಕ್ರೀಡಾಂಗಣ, ಪಬ್ ಪೂರ್ತಿ ಬಂದ್ ಆಗಲಿದೆ. ರಾಜ್ಯದ ಮುಖ್ಯ ಕಾರ್ಯದರ್ಶ ಹೊಸ ಗೈಡ್ ಲೈನ್ಸ್ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ವೀಕೆಂಡ್ ಕರ್ಫ್ಯೂ ಅಷ್ಟೇ, ಲಾಕ್ಡೌನ್ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇಂದು ರಾಜ್ಯದಲ್ಲಿ ಹೊಸತಾಗಿ 21 ಸಾವಿರ ಮಂದಿಗೆ ಕೊರೊನಾ ಸೋಂಕು ಕಂಡುಬಂದಿದ್ದು 149 ಮಂದಿ ಸಾವಿಗೀಡಾಗಿದ್ದಾರೆ. ಈ ಮಧ್ಯೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಲಾಕ್ಡೌನ್ ಕೊನೆಯ ಆಯ್ಕೆಯಾಗಲಿ. ಅದು ಬಿಟ್ಟು ಉಳಿದ ನಿಯಮಗಳ ಮೂಲಕ ಕೊರೊನಾ ನಿಯಂತ್ರಣಕ್ಕೆ ತನ್ನಿ ಎಂದು ಸೂಚನೆ ನೀಡಿದ್ದರು.
Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am. A weekend curfew shall also be enforced from April 23 at 9 pm to Monday at 6 am. Schools, colleges, educational, training and coaching institutions etc. will remain closed. Online learning and distance education shall continue. All cinema halls, shopping malls, gymnasiums. yoga centres, spas, sports complexes, stadia, swimming pools, entertainment and amusement parks, theatres, bars and auditoriums, assembly halls and similar places will remain closed till May 4. Restaurants and eateries will be permitted to operate and only take home (parcel) is allowed.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm