ಬ್ರೇಕಿಂಗ್ ನ್ಯೂಸ್
21-04-21 10:59 am Headline Karnataka News Network ಕರ್ನಾಟಕ
ಬೆಂಗಳೂರು, ಏ.21: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ರಾಜ್ಯದ ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಲಬುರಗಿಯಲ್ಲಿ 40.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಉಡುಪಿಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ;
ಉಡುಪಿಯ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಮಧ್ಯಾಹ್ನದ ಹೊತ್ತಿಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು, ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಉಡುಪಿಯ ಕಟಪಾಡಿ, ಕಾಪು, ಪಡುಬಿದ್ರಿ, ಕುಂದಾಪುರದ ಮಡಾಮಕ್ಕಿ, ಆರ್ಡಿ, ಶೇಡಿಮನೆ, ಅಲ್ವಾಡಿ ಭಾಗದಲ್ಲಿ ಮಳೆಯಾಗಿದೆ.

ಏಪ್ರಿಲ್ 25ರವರೆಗೆ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದ ಮಳೆ ರಾದ್ಯಾದ್ಯಂತ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮಳೆ ಸುರಿಯುವ ಲಕ್ಷಣಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. ಇಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯಲಿದೆ.
The weather forecast department has declared five districts of Karnataka into yellow alert zones due to heavy rains.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm