ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm