ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm