ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm