ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm