ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm