ಬ್ರೇಕಿಂಗ್ ನ್ಯೂಸ್
21-04-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರಕಾರಿ ಪ್ರಾಯೋಜಿತ ಕೊಲೆ ಎಂಬುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಸ್.ಆರ್ ಪಾಟೀಲ, ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿಆರ್ ಇಲ್ಲ. ಬೆಡ್ ಇಲ್ಲ. ಆಮ್ಲಜನಕ ಇಲ್ಲ. ವೆಂಟಿಲೇಟರ್ ಇಲ್ಲ. ವ್ಯಾಕ್ಸಿನ್ ಕೊರತೆಯ ಸ್ಥಿತಿ ಎದುರಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನು ಕೊಡಿಸಲಾಗದ ಈ ಸರಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮೇ ತಿಂಗಳ ಅಂತ್ಯದ ವೇಳೆಗೆ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿದೆ. ಮುಂದೆ ಭೀಕರ ಸ್ಥಿತಿ ಎದುರಿಸಲು ಸಜ್ಜಾಗಬೇಕಾದ ಸರಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ವೆಂಟಿಲೇಟರ್ ಸೌಲಭ್ಯ, ಆಕ್ಸಿಜನ್ ನೀಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.'
ಕೋವಿಡ್ -19 ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದ್ರು ಸರ್ಕಾರ ಎಚ್ಚೆತ್ತು ಜನಸಾಮಾನ್ಯರ ಅವಶ್ಯಕತೆಗೆ ಸ್ಪಂದಿಸಬೇಕು. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು, ಅಂಬುಲೆನ್ಸ್ ಹಾಗೂ ಆಂಟಿ ವೈರಲ್ ಡ್ರಗ್ಸ್ ಸುಲಭವಾಗಿ ಸಿಗುವಂತಾಗಬೇಕು. ಇದಕ್ಕೆ ಸರ್ಕಾರ ಜನಪರ ಕೆಲಸ ಮಾಡಬೇಕು.
— S R Patil (@srpatilbagalkot) April 20, 2021
1/5 pic.twitter.com/TRUDQxlOgQ
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm