ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm